ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗೆ ಎರಡು ರಾಷ್ಟ್ರೀಯ ಪ್ರಶಸ್ತಿ ಗಳು :

ರಾಷ್ಟೀಯ ಸುದ್ದಿಗಳು




ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗೆ  ಎರಡು ರಾಷ್ಟ್ರೀಯ ಪ್ರಶಸ್ತಿ ಗಳು :

  • ಕೆನರಾ ಬ್ಯಾಂಕ್ ಪ್ರಾಯೋಜಿತ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (ಕೆವಿಜಿಬಿ), ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದಿಂದ ಅಟಲ್ ಪಿಂಚಣಿ ಯೋಜನೆ (ಎಪಿವೈ) ಅಡಿಯಲ್ಲಿ ಗಮನಾರ್ಹ ದಾಖಲಾತಿಗಾಗಿ ಎರಡು ರಾಷ್ಟ್ರೀಯ ಪ್ರಶಸ್ತಿಗಳನ್ನು (‘ಎಪಿವೈ ಬಿಗ್ ಬಿಲೀವರ್ಸ್’ ಮತ್ತು ‘ಲೀಡರ್‌ಶಿಪ್ ಕ್ಯಾಪಿಟಲ್’) ಪಡೆದುಕೊಂಡಿದೆ.
  • ಕೆವಿಜಿಬಿ ಅಧ್ಯಕ್ಷ ಪಿ.ಗೋಪಿ ಕೃಷ್ಣ ಅವರು ಪಿಎಫ್‌ಆರ್‌ಡಿಎ ಅಧ್ಯಕ್ಷ ಸುಪ್ರತಿಮ್ ಬಂದೋಪಾಧ್ಯಾಯರಿಂದ ಪ್ರಶಸ್ತಿಗಳನ್ನು ಪಡೆದರು.
  • ಕೆವಿಜಿಬಿ ಕೇಂದ್ರ ಸರ್ಕಾರ ಆರಂಭಿಸಿದ ಎಲ್ಲಾ ಮೂರು ಸಾಮಾಜಿಕ ಭದ್ರತಾ ಯೋಜನೆಗಳನ್ನು (ಪಿಎಂಜೆಜೆಬಿವೈ, ಪಿಎಂಎಸ್‌ಬಿವೈ ಮತ್ತು ಎಪಿವೈ) ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.
  • ಕೆವಿಜಿಬಿಯ ವ್ಯಾಪಾರ ಮೌಲ್ಯ ₹ 28,410 ಕೋಟಿ.
  • ಒಂಬತ್ತು ಜಿಲ್ಲೆಗಳಲ್ಲಿ ಸುಮಾರು 90 ಲಕ್ಷ : ಧಾರವಾಡ, ಗದಗ, ಹಾವೇರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ




 

ಕರ್ನಾಟಕ ವಿಕಾಸ ಗ್ರಾಮೀಣ ಬಗ್ಗೆ :

  • ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಸ್ಥಾಪನೆ: ಸೆಪ್ಟೆಂಬರ್ 12, 2005.
  • ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಕೇಂದ್ರ ಕಚೇರಿ: ಧಾರವಾಡ, ಕರ್ನಾಟಕ.
  • ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ: ಪುಟ್ಟಗಂಟಿ ಗೋಪಿ ಕೃಷ್ಣ

 

Leave a Reply

Your email address will not be published. Required fields are marked *